Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

35 ವಾರಗಳ ಗರ್ಭ ಅಂತ್ಯಗೊಳಿಸಲು ಅನುಮತಿ ಕೋರಿಕೆ; ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಅಹಮದಾಬಾದ್: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ(Abortion) ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇರುವಾಗಲೇ 15ರ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್ ಹೈಕೋರ್ಟ್‌ನಲ್ಲಿ 35 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಅತ್ಯಾಚಾರ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆ ವೆಚ್ಚ ಸೇರಿದಂತೆ ಆರು ತಿಂಗಳವರೆಗೆ ಎಲ್ಲಾ ವೆಚ್ಚಗಳನ್ನು

ಮಂಗಳೂರು

ಗರ್ಭಿಣಿ ಪ್ರಕರಣ: ಬಿಜೆಪಿ ಪುತ್ರನ ರಹಸ್ಯ ಅನಾವರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ  ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಪ್ರಕರಣ ಈಗ ಮಹತ್ವದ ಘಟ್ಟ ತಲುಪಿದೆ. ಯುವತಿಗೆ ಜನಿಸಿದ್ದ ಮಗುವಿನ ತಂದೆ

ಅಪರಾಧ ದಕ್ಷಿಣ ಕನ್ನಡ

ದ.ಕ. ಗರ್ಭಿಣಿ ಪ್ರಕರಣ: ಅಪ್ಪ-ಮಗನ ಬಂಧನ, ರಾಜಕೀಯ ವಲಯದಲ್ಲಿ ಸಂಚಲನ!

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಬಹಳ ವಿವಾದ, ಚರ್ಚೆಗೆ ಗ್ರಾಸವಾಗಿದ್ದ ಈ ಕೇಸಿನ ಆರೋಪಿ ಕೃಷ್ಣನನ್ನು ಪೊಲೀಸರು ಜುಲೈ 4ರಂದು ರಾತ್ರಿ ಮೈಸೂರಿನಲ್ಲಿ ಬಂಧಿಸಿದ್ದಾರೆ. ಜುಲೈ 5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ,