Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿಕ್ಕಮಗಳೂರು : ಎಳನೀರು ಕದ್ದ ಆರೋಪದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಸಾವು

ಚಿಕ್ಕಮಗಳೂರು: ತೆಂಗಿನ‌ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ ನಿವಾಸಿ ಕುಮಾರ್(37) ಮೃತ ವ್ಯಕ್ತಿ. ಹಲ್ಲೆ ಮಾಡಿರುವ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​