Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗ್ರೇಟರ್ ನೋಯ್ಡಾ ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ದುರಂತ: ಇಬ್ಬರು ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ, ಓರ್ವ ಸಾವು

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾ ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ಇಬ್ಬರು ವಿದ್ಯಾರ್ಥಿಗಳು ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖಾಸಗಿ ನಿರ್ವಹಣಾ ಸಂಸ್ಥೆಯ ಹಾಸ್ಟೆಲ್ ಕೋಣೆಯಲ್ಲಿ ಮಂಗಳವಾರ ಒಳಗಿನಿಂದ ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಒಳಗೆ ಹೋದಾಗ ಇಬ್ಬರು ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇಬ್ಬರ ತಲೆಗೂ ಗುಂಡೇಟು ತಗುಲಿತ್ತು. ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಕೂಡ ಆತ್ಮಹತ್ಯೆಗೆ ಯತ್ನಿಸಿರುವಂತೆ ಕಾಣುತ್ತದೆ, ಇದರಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪವಿದ್ದಂತಿಲ್ಲ, ಮೊದಲೇ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕೊಲೆ ಅಥವಾ ಆತ್ಮಹತ್ಯೆಯೋ, ಎರಡೂ ವಿದ್ಯಾರ್ಥಿಗಳು ಒಬ್ಬರ ನಂತರ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೋ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 11.20ಕ್ಕೆ ಭದ್ರತಾ ಸಿಬ್ಬಂದಿ ಮೊದಲ ಮಹಡಿಯ ಲಾಬಿಗೆ ದೀಪಗಳನ್ನು ಆಫ್​ಮಾಡಲು ಹೋದಾಗ ಕೊಠಡಿ ಸಂಖ್ಯೆ 127 ರಿಂದ ಕಿರುಚಾಟ ಕೇಳಿಸಿತು . ಆ ಕೋಣೆಯಲ್ಲಿ ಹಿರಿಯ

ಕರ್ನಾಟಕ

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಯುವಕ ರೂಮಿನಲ್ಲಿ ನಿಗೂಢ ಸಾವು: ಧಾರವಾಡದಲ್ಲಿ ಘಟನೆ

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಕೋಚಿಂಗ್ ಪಡೆಯಲು ಧಾರವಾಡಕ್ಕೆ ಬಂದು ಇಲ್ಲಿನ ಶಕ್ತಿ ಕಾಲೊನಿಯಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ ಯುವಕನೋರ್ವ ತನ್ನ ರೂಮಿನಲ್ಲಿ ಮಲಗಿದ ಜಾಗದಲ್ಲೇ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಯುವಕ

ಅಪರಾಧ ದೇಶ - ವಿದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೆಂಕಿ ಹಚ್ಚಿಕೊಂಡು ತನ್ನನ್ನು ತಾನೇ ಸುಟ್ಟುಕೊಂಡ ವಿದ್ಯಾರ್ಥಿನಿ

ಭುವನೇಶ್ವರ:ಕಾಲೇಜಿನ ವಿಭಾಗ ಮುಖ್ಯಸ್ಥ ಶಿಕ್ಷಕರೊಬ್ಬರು ಲೈಂಗಿಕ (Physical Abuse) ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು (Self Harming) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ಶಿಕ್ಷಕ ತಾನು ಹೇಳಿದ ಹಾಗೆ ಕೇಳದೆ ಇದ್ದರೆ

Accident ದೇಶ - ವಿದೇಶ

ಮಲೇಷ್ಯಾದಲ್ಲಿ ಭೀಕರ ರಸ್ತೆ ಅಪಘಾತ: 15 ವಿದ್ಯಾರ್ಥಿಗಳು ದುರ್ಮರಣ

ಮಲೇಷ್ಯಾ : ಮಲೇಷ್ಯಾದಲ್ಲಿ ಗಂಭೀರ ರಸ್ತೆ ಅಪಘಾತ ಸಂಭವಿಸಿದೆ. ಉತ್ತರ ಮಲೇಷ್ಯಾದ ಕ್ಯಾಂಪಸ್‌ಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿರುವುದು ಸಂಚಲನ ಮೂಡಿಸಿದೆ. ಇತರ

Accident ದೇಶ - ವಿದೇಶ

ಫೋನ್ ಕಾಲ್ ಮಾತಾಡುತ್ತ ಬಾವಿಗೆ ಬಿದ್ದ ವಿದ್ಯಾರ್ಥಿ ಸಾವು

ಹತ್ರಾಸ್ : ವಿದ್ಯಾರ್ಥಿಯೊಬ್ಬ ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆಯ ನಂತರ ಶನಿವಾರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ವಿದ್ಯಾರ್ಥಿ ರಾಹುಲ್

ದೇಶ - ವಿದೇಶ

ನಗೆಗಡಲಲ್ಲಿ ತೇಲಿಸಲು ಹೋಗಿ… ಭಾಷಣದ ವೇದಿಕೆಯಲ್ಲೇ ಜೀವ ಬಿಟ್ಟ ವಿದ್ಯಾರ್ಥಿನಿ!

ಮಹಾರಾಷ್ಟ್ರ:ಕಾಲೇಜಿನ ಬೀಳ್ಕೊಡುಗೆ ಸಮಾರಂಭದ ವೇಳೆ ವೇದಿಕೆಯ ಮೇಲೆ ಭಾಷಣ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಜೀವ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. ವರ್ಷಾ ಖಾರತ್ (20) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ವರ್ಷಾ ಖರತ್ ಮಹಾರಾಷ್ಟ್ರದ