Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕಾಸರಗೋಡು

ಕಾಸರಗೋಡು: ಕುಟುಂಬದ ನಾಲ್ವರು ರಬ್ಬರ್ ಆಸಿಡ್ ಸೇವಿಸಿ ಆತ್ಮಹತ್ಯೆ ಯತ್ನ

ಕಾಸರಗೋಡು: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗೋಪಿ

ದೇಶ - ವಿದೇಶ

ಮೈಯೆಲ್ಲಾ ರಕ್ತ, ತಂದೆಯ ಪೀಡೆಗೆ ಬೇಸತ್ತು ಸಾಯಲು ಬಂದ ಏಳು ವರ್ಷದ ಬಾಲಕಿ

ಲಕ್ನೋ:  ಏಳು ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಆಲೋಚಿಸಿದ್ದಳು ಎಂದರೆ ಆಕೆ ಎಷ್ಟೆಲ್ಲಾ ತೊಂದರೆಗಳನ್ನು ಎದುರಿಸಿರಬಹುದು. ಆಕೆಯ ಮೈಯಿಂದ ರಕ್ತ ತೊಟ್ಟಿಕ್ಕುತ್ತಿತ್ತು. ರೈಲ್ವೆ ಹಳಿಯಲ್ಲಿ ರೈಲು ಬರುವ ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಲೇ ಇದ್ದಳು.  ಆಕೆಗಿನ್ನೂ 7 ವರ್ಷ. ಈಗಷ್ಟೇ ಪ್ರಪಂಚ ಕಾಣುತ್ತಿರುವ ಮುಗ್ದ ಜೀವ. ಆಗಲೇ ಸಾಯಲು ನಿರ್ಧರಿಸಿದ್ದಳು. ತಂದೆ ವಿಪರೀತ ಹೊಡೆದಿದ್ದ, ಇಡೀ ಮೈಯೆಲ್ಲಾ ರಕ್ತವಾಗಿತ್ತು. ಕೂಡಲೇ ಅಲ್ಲಿ ಹೋಗುತ್ತಿರುವವರು ಯಾರೋ ಆಕೆಯನ್ನು ನೋಡಿ ಓಡಿ ಹೋಗಿ ರಕ್ಷಿಸಿದ್ದಾರೆ. ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರೈಲಿಗೆ ತಲೆ ಕೊಟ್ಟು ಸಾಯೋಣವೆಂದೇ ಇಲ್ಲಿಗೆ ಬಂದಿದ್ದೇನೆ ಎಂದು ರೋಶ್ನಿ ತಿಳಿಸಿದಾಗ ಎಲ್ಲರೂ ಒಮ್ಮೆ ಬೆಚ್ಚಿಬಿದ್ದಿದ್ದಾರೆ. ಆಕೆಯ ತಂದೆ ದಿನವೂ ಚಿತ್ರಹಿಂಸೆ ಕೊಡುತ್ತಿದ್ದ, ಶಾಲೆಗೂ ಕಳುಹಿಸುತ್ತಿರಲಿಲ್ಲ, ಮನೆ ಕೆಲಸಕ್ಕೆ ಹೋಗುವಂತೆ ಒತ್ತಾಯಿಸುತ್ತಿದ್ದ.  ಮಹಡಿಯಿಂದ ಕೆಳಗೆ ತಳ್ಳಿದ್ದಾಗಿಯೂ ಆಕೆ ಅಳಲು ತೋಡಿಕೊಂಡಿದ್ದಾಳೆ. ಹಾಗಾಗಿಯೇ ಆಕೆ ಸಾಯುವ ಆಲೋಚನೆ ಮಾಡಿರುವುದಾಗಿ ತಿಳಿಸಿದ್ದಾಳೆ, ರೋಶ್ನಿಯ ತಂದೆ ಸಂತೋಷ್ ರಜಪೂತ್​ಗೆ ಈಗಾಗಲೇ ಐದು ಮಕ್ಕಳಿದ್ದು ಮತ್ತು ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ. ಅವರ ಆರ್ಥಿಕ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲದ ಕಾರಣ ಮಕ್ಕಳನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೆಲ್ಲಾ ಘಟನೆ ಕೇಳಿದ ರೈತರೊಬ್ಬರು ರೋಶ್ನಿಯನ್ನು ದತ್ತು ಪಡೆಯುವ ನಿರ್ಧಾರ ಮಾಡಿದ್ದಾರೆ. ಅವರಿಗೆ ಈಗಾಗಲೇ ಒಬ್ಬ ಮಗನಿದ್ದು, ಹೆಣ್ಣು ಮಗು ಬೇಕೆಂದು ಬಯಸಿದ್ದರು. ಈಗ ಆ ಬಾಲಕಿಯನ್ನು ಶಾಲೆಗೆ ಸೇರಿಸಿದ್ದು, ಹೊಸ ಬಟ್ಟೆಗಳನ್ನು ಕೂಡ ಕೊಡಿಸಿದ್ದಾರೆ. ಈ ನಿಟ್ಟಿನಲ್ಲಿ, ಕಾನೂನು ಪ್ರಕ್ರಿಯೆ ಇಲ್ಲದೆ ನೇರ ದತ್ತು ಸ್ವೀಕಾರವನ್ನು ತಪ್ಪಿಸಬೇಕು ಎಂದು ಪೊಲೀಸರು ಹೇಳಿದ್ದಾರೆ. ಆದ್ದರಿಂದ, ಹುಡುಗಿಯನ್ನು ಈಗ ಅವಳ ತಂದೆಗೆ ಹಿಂತಿರುಗಿಸಲಾಗಿದೆ. ಈ ಘಟನೆಯು ಮಕ್ಕಳ ರಕ್ಷಣೆಯ ವಿಷಯದ ಬಗ್ಗೆ ಸಮಾಜದಲ್ಲಿ ಮತ್ತೊಮ್ಮೆ ಒಂದು ಪ್ರಮುಖ

ಕರ್ನಾಟಕ

ಚಿಕ್ಕಮಗಳೂರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ – ಬದುಕಿಸುವಂತೆ ಆಂಜನೇಯನನ್ನ ಬೇಡುತ್ತಿದ್ದ ಮಹಿಳೆಯ ರಕ್ಷಣೆ

ಚಿಕ್ಕಮಗಳೂರು: ಕೆರೆಗೆ ಹಾರಿ ಬದುಕಿಸುವಂತೆ ಆಂಜನೇಯನನ್ನ ಬೇಡುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರದಲ್ಲಿ ನಡೆದಿದೆ. ಗಂಡನ ಜೊತೆ ಜಗಳವಾಡಿ ಚಿಕ್ಕಮಗಳೂರು ನಗರದ ರಾಮನಹಳ್ಳಿ ನಿವಾಸಿ ರಂಜಿತಾ ಕೆರೆಗೆ ಹಾರಿದ್ದರು. ಸಾಯಬೇಕು ಎಂದು

ಕರ್ನಾಟಕ

ಆತ್ಮಹತ್ಯೆಗೆ ಯತ್ನಿಸಿದ ಪವಿತ್ರಾ-ನದಿಯ ಮಧ್ಯೆ ಮರದಲ್ಲಿ ಸಿಲುಕಿ ರಕ್ಷಣೆ

ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಾಗಿ ಕಾವೇರಿ ನದಿಗೆ ಹಾರಿದ ಯುವತಿಯೊಬ್ಬಳು ನದಿಯ ಮಧ್ಯ ಮರವೊಂದರಲ್ಲಿ ಸಿಲುಕಿ ಬದುಕಿಳಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಬಳಿ ನಡೆದಿದೆ. ಯುವತಿಯನ್ನು ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು

ಅಪರಾಧ ದೇಶ - ವಿದೇಶ

ರಸ್ತೆಯ ಮಧ್ಯೆ ಕಾರಿಗೆ ಬೆಂಕಿ – ಆತ್ಮಹತ್ಯೆ ಯತ್ನದ ಶಂಕೆ

ಈ ಭಯಾನಕ ದೃಶ್ಯ ಕಂಡು ನೆಟ್ಟಿಗರು ಕೂಡ ಶಾಕ್‌ ಆಗಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ಕಾರಿನ ಡ್ರೈವರ್‌ ಉದ್ದೇಶಪೂರ್ವಕವಾಗಿ ಕಾರಿಗೆ ಬೆಂಕಿಯನ್ನು ಹಚ್ಚಿದ್ದಾನೆ ಎಂಬ ಅನುಮಾನ ಪೊಲೀಸರಲ್ಲಿ ಮೂಡಿದೆ. ವೈರಲ್ ಆದ ವಿಡಿಯೊದಲ್ಲಿ ರಾಷ್ಟ್ರೀಯ ಸ್ಮಾರಕದ