Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹೃದಯಾಘಾತ? ಶಿಕ್ಷಕರ ಹಲ್ಲೆ?: ಶಾಲಾ ಮೈದಾನದಲ್ಲೇ ವಿದ್ಯಾರ್ಥಿ ಕುಸಿದುಬಿದ್ದು ಸಾವು

ತೆ ಲಂಗಾಣ: ಬದಲಾಗುತ್ತಿರುವಜೀವನಶೈಲಿಯಿಂದಾಗಿಯೋ, ಅಥವಾನಾವುಬಳಸುವಆಹಾರಪದ್ದತಿಯಿಂದಾಗಿಯೋಮಕ್ಕಳು, ಹಿರಿಯರುಎನ್ನದೆಹೃದಯಾಘಾತಗಳಸಂಖ್ಯೆದಿನದಿಂದದಿನಕ್ಕೆಹೆಚ್ಚುತ್ತಲೇಇದೆ. ಅಷ್ಟುಮಾತ್ರವಲ್ಲದೆಬಹಳಚಟುವಟಿಕೆಯಿಂದಇರುವವರುಏಕಾಏಕಿಕುಸಿದುಬಿದ್ದುಕೊನೆಯುಸಿರೆಳೆಯುವ ಪ್ರಸಂಗಗಳು ಹೆಚ್ಚಾಗುತ್ತಿವೆ . ಇದಕ್ಕೊಂದು ಸ್ಪಷ್ಟ ನಿದರ್ಶನ ತೆಲಂಗಾಣ ದ ಹನುಮಕೊಂಡದ ಶಾಲೆಯೊಂದರ ಆಟದ ಮೈದಾನದಲ್ಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟಿರುವುದು . ಮೃತವಿದ್ಯಾರ್ಥಿಯನ್ನುಜಯಂತ್ (15) ಎಂದುಗುರುತಿಸಲಾಗಿದ್ದುಈತಹನಮಕೊಂಡದಲ್ಲಿರುವಖಾಸಗಿಶಾಲೆಯಹತ್ತನೇತರಗತಿವಿದ್ಯಾರ್ಥಿಯಾಗಿದ್ದಾನೆ.