Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಿರುಕುಳ ನೀಡುತ್ತಿದ್ದವನಿಂದ ಬಾಲಕಿ ಮೇಲೆ ಗುಂಡಿನ ದಾಳಿ!

ಫರೀದಾಬಾದ್: ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್​ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದ.  ಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಈ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ಬಳಿಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಬರುವ ಮೊದಲೇ ಆತ ಬಂದು ಕಾಯುತ್ತಿರುವುದನ್ನು ತೋರಿಸುತ್ತದೆ. ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಯು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆಕೆ ಗ್ರಂಥಾಲಯಕ್ಕೆ ಹೋಗುವ ಮತ್ತು ಬರುವ ಮಾರ್ಗದ ಬಗ್ಗೆ ಮೊದಲೇ ತಿಳಿದಿದ್ದ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ, ಹಲ್ಲೆಕೋರನನ್ನು ಗುರುತಿಸಿದ್ದು, ಆತ ಮೊದಲೇ ತನಗೆ ಕಿರುಕುಳ ಕೊಟ್ಟಿದ್ದ ಹಾಗಾಗಿ ಆತನನ್ನ ಮರೆಯಲು ಸಾಧ್ಯವೇ ಇಲ್ಲ ಎಂದು ಆಕೆ ಹೇಳಿದ್ದಾಳೆ. ಆತ ತನಗೆ ಗೊತ್ತು, ಬಹಳ ಸಮಯದಿಂದ ತನಗೆ ತೊಂದರೆ ನೀಡುತ್ತಿದ್ದ ಎಂದು ಮಾಹಿತಿ ನೀಡಿದ್ದಾಳೆ. ಬಾಲಕಿಯ ಮೇಲೆ ಗುಂಡು ಹಾರಿಸಿದ ನಂತರ, ಆರೋಪಿಯು ಆಯುಧವನ್ನು ಸ್ಥಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಾಳಿಯ ಸ್ವಲ್ಪ ಸಮಯದ ನಂತರ ಅಧಿಕಾರಿಗಳು ಸ್ಥಳದಿಂದ ಮನೆಯಲ್ಲಿ ತಯಾರಿಸಿದ ಪಿಸ್ತೂಲನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು

ಕರ್ನಾಟಕ

ಅಳಿಯನ ಜೊತೆ ಸಂಬಂಧದ ಆರೋಪ; ಮಹಿಳೆಯ ತಲೆ ಕೂದಲು ಕತ್ತರಿಸಿ, ಸುಣ್ಣ-ಖಾರದ ಪುಡಿ ಎರಚಿದ ಗ್ಯಾಂಗ್!

ಯಾದಗಿರಿ: ಜಿಲ್ಲೆಯಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ಮಹಿಳೆಯೊಬ್ಬರ (Yadagiri Women) ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ

ಅಪರಾಧ ದೇಶ - ವಿದೇಶ

ಹೆಣ್ಣು ಮಗು ಹೆತ್ತದ್ದಕ್ಕೆ ಬಾಣಂತಿಗೆ ಸ್ಕ್ರೂ ಡ್ರೈವರ್ ನಿಂದ ಹಲ್ಲೆ

ಉತ್ತರಾಖಂಡ್‌ :ನಮ್ಮ ಭಾರತದಲ್ಲಿ ಅನೇಕರು ಹೆಣ್ಣು ದೇವತೆಯನ್ನು ಪೂಜಿಸುತ್ತಾರೆ. ಹೆಣ್ಣು ದೇವರಾಗಿ, ತಾಯಾಗಿ ಸೊಸೆಯಾಗಿ, ಹೆಂಡತಿಯಾಗಿ ಬೇಕು. ಆದರೆ ಮಗಳಾಗಿ ಜನಿಸಿದರೆ ಮಾತ್ರ ಬೇಡವೇ ಬೇಡ ಇಂತಹ ವಿತಂಡ ಮನಸ್ಥಿತಿ ನಮ್ಮ ಅನೇಕ ಭಾರತೀಯರದ್ದು,

ಅಪರಾಧ ಕರ್ನಾಟಕ

ಪತ್ನಿಯನ್ನು ಮನೆಗೆ ಕರೆದದ್ದಕ್ಕೆ ಪತಿಗೆಯೇ ಭಾವನಿಂದ ಚೂರಿ ಇರಿತ

ಕಲಬುರಗಿ: ಪತ್ನಿಯನ್ನು ಮನೆಗೆ ಬಾ ಎಂದು ಕರೆದಿದ್ದಕ್ಕೆ ಆಕೆಯ ಸಹೋದರ ಭಾವನಿಗೆ ಚಾಕು ಇರಿದಿರುವ ಘಟನೆ ಕಲಬುರಗಿ ಜಿಲ್ಲೆಯ ಗಾಜಿಪುರದಲ್ಲಿ ನಡೆದಿದೆ. ಆನಂದ್ ಹಲ್ಲೆಗೊಳಗಾದ ವ್ಯಕ್ತಿ. ಆನಂದ್ ಎರಡು ವರ್ಷಗಳ ಹಿಂದೆ ಸ್ನೇಹಾ ಎಂಬುವವಳನ್ನು

ಅಪರಾಧ ದೇಶ - ವಿದೇಶ

ರೇವಾರಿಯಲ್ಲಿ ನಡೆದ ಗ್ಯಾಂಗ್ ರೇಪ್: ಶಸ್ತ್ರಸಜ್ಜಿತ ದುಷ್ಕರ್ಮಿಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬೆದರಿಕೆ

ಹರಿಯಾಣ :ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಏಪ್ರಿಲ್ 3 ರ ಮಧ್ಯರಾತ್ರಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ಮನೆಯೊಂದಕ್ಕೆ ನುಗ್ಗಿ ಅಲ್ಲಿನ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದೆ. ಮಾತ್ರವಲ್ಲದೆ,

ಅಪರಾಧ ಕರ್ನಾಟಕ

ಯುವತಿಗೆ ಹಿಂಸಾತ್ಮಕ ಸ್ಪರ್ಶ ವಿಡಿಯೋ ವೈರಲ್- ಆರೋಪಿಯ ಬಂಧನ

ಬೆಂಗಳೂರು: ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಹಿಂದಿನಿಂದ ಬಂದು ಯುವಕನೋರ್ವ ಖಾಸಗಿ ಅಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ಏಪ್ರಿಲ್​ 4ರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ. ಕೃತ್ಯದ