Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೂಡಲಸಂಗಮದ ಪೀಠದ ಬೀಗ ತೆರೆದು ವಿವಾದಕ್ಕೆ ತಾತ್ಕಾಲಿಕ ವಿರಾಮ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು

ದೇಶ - ವಿದೇಶ

2030ಕ್ಕೆ ನೀರೇ ಇಲ್ಲದ ನಗರವಾಗಬಹುದೆ ಕಾಬೂಲ್?

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ನೀರಿನ ತೀವ್ರ ಸಂಕಷ್ಟ ಎಂದುರಾಗಿದೆ. ಕೇವಲ 5 ವರ್ಷಗಳಲ್ಲಿ ಈ ಮಹಾನಗರ ನೀರಿಲ್ಲದೇ ಒಣಗಿ ಹೋಗುವ ಸಾಧ್ಯತೆ ಇದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆ ಮರ್ಸಿ ಕಾರ್ಪ್ಸ್ ಎಚ್ಚರಿಕೆಯ ವರದಿಯನ್ನು ನೀಡಿದೆ.

ದೇಶ - ವಿದೇಶ

ಅಮೆರಿಕದ ಆಕ್ರೋಶ, ಭಾರತದ ನಿರ್ಧಾರ: ಕೃಷಿ ಟ್ಯಾರಿಫ್ ವಿವಾದ ತೀವ್ರತೆ

ನವದೆಹಲಿ: ನಿರೀಕ್ಷೆಯಂತೆ ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಕುದುರಲು ಕೃಷಿ ಕ್ಷೇತ್ರ ಪ್ರಮುಖ ತೊಡಕಾಗಿದೆ. ಎರಡೂ ದೇಶಗಳು ಈ ಕ್ಷೇತ್ರದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿರುವುದು ಇದಕ್ಕೆ ಕಾರಣ. ಅರ್ಧಕ್ಕಿಂತಲೂ ಹೆಚ್ಚು ಭಾರತೀಯರ ಬದುಕಿಗೆ

ದೇಶ - ವಿದೇಶ

ಮೈಯೆಲ್ಲಾ ರಕ್ತ, ತಂದೆಯ ಪೀಡೆಗೆ ಬೇಸತ್ತು ಸಾಯಲು ಬಂದ ಏಳು ವರ್ಷದ ಬಾಲಕಿ

ಲಕ್ನೋ:  ಏಳು ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಆಲೋಚಿಸಿದ್ದಳು ಎಂದರೆ ಆಕೆ ಎಷ್ಟೆಲ್ಲಾ ತೊಂದರೆಗಳನ್ನು ಎದುರಿಸಿರಬಹುದು. ಆಕೆಯ ಮೈಯಿಂದ ರಕ್ತ ತೊಟ್ಟಿಕ್ಕುತ್ತಿತ್ತು. ರೈಲ್ವೆ ಹಳಿಯಲ್ಲಿ ರೈಲು ಬರುವ ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಲೇ ಇದ್ದಳು.  ಆಕೆಗಿನ್ನೂ 7 ವರ್ಷ. ಈಗಷ್ಟೇ ಪ್ರಪಂಚ ಕಾಣುತ್ತಿರುವ ಮುಗ್ದ ಜೀವ. ಆಗಲೇ ಸಾಯಲು ನಿರ್ಧರಿಸಿದ್ದಳು. ತಂದೆ ವಿಪರೀತ ಹೊಡೆದಿದ್ದ, ಇಡೀ ಮೈಯೆಲ್ಲಾ ರಕ್ತವಾಗಿತ್ತು. ಕೂಡಲೇ ಅಲ್ಲಿ ಹೋಗುತ್ತಿರುವವರು ಯಾರೋ ಆಕೆಯನ್ನು ನೋಡಿ ಓಡಿ ಹೋಗಿ ರಕ್ಷಿಸಿದ್ದಾರೆ. ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರೈಲಿಗೆ ತಲೆ ಕೊಟ್ಟು ಸಾಯೋಣವೆಂದೇ ಇಲ್ಲಿಗೆ ಬಂದಿದ್ದೇನೆ ಎಂದು ರೋಶ್ನಿ ತಿಳಿಸಿದಾಗ ಎಲ್ಲರೂ ಒಮ್ಮೆ ಬೆಚ್ಚಿಬಿದ್ದಿದ್ದಾರೆ. ಆಕೆಯ ತಂದೆ ದಿನವೂ ಚಿತ್ರಹಿಂಸೆ ಕೊಡುತ್ತಿದ್ದ, ಶಾಲೆಗೂ ಕಳುಹಿಸುತ್ತಿರಲಿಲ್ಲ, ಮನೆ ಕೆಲಸಕ್ಕೆ ಹೋಗುವಂತೆ ಒತ್ತಾಯಿಸುತ್ತಿದ್ದ.  ಮಹಡಿಯಿಂದ ಕೆಳಗೆ ತಳ್ಳಿದ್ದಾಗಿಯೂ ಆಕೆ ಅಳಲು ತೋಡಿಕೊಂಡಿದ್ದಾಳೆ. ಹಾಗಾಗಿಯೇ ಆಕೆ ಸಾಯುವ ಆಲೋಚನೆ ಮಾಡಿರುವುದಾಗಿ ತಿಳಿಸಿದ್ದಾಳೆ, ರೋಶ್ನಿಯ ತಂದೆ ಸಂತೋಷ್ ರಜಪೂತ್​ಗೆ ಈಗಾಗಲೇ ಐದು ಮಕ್ಕಳಿದ್ದು ಮತ್ತು ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ. ಅವರ ಆರ್ಥಿಕ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲದ ಕಾರಣ ಮಕ್ಕಳನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೆಲ್ಲಾ ಘಟನೆ ಕೇಳಿದ ರೈತರೊಬ್ಬರು ರೋಶ್ನಿಯನ್ನು ದತ್ತು ಪಡೆಯುವ ನಿರ್ಧಾರ ಮಾಡಿದ್ದಾರೆ. ಅವರಿಗೆ ಈಗಾಗಲೇ ಒಬ್ಬ ಮಗನಿದ್ದು, ಹೆಣ್ಣು ಮಗು ಬೇಕೆಂದು ಬಯಸಿದ್ದರು. ಈಗ ಆ ಬಾಲಕಿಯನ್ನು ಶಾಲೆಗೆ ಸೇರಿಸಿದ್ದು, ಹೊಸ ಬಟ್ಟೆಗಳನ್ನು ಕೂಡ ಕೊಡಿಸಿದ್ದಾರೆ. ಈ ನಿಟ್ಟಿನಲ್ಲಿ, ಕಾನೂನು ಪ್ರಕ್ರಿಯೆ ಇಲ್ಲದೆ ನೇರ ದತ್ತು ಸ್ವೀಕಾರವನ್ನು ತಪ್ಪಿಸಬೇಕು ಎಂದು ಪೊಲೀಸರು ಹೇಳಿದ್ದಾರೆ. ಆದ್ದರಿಂದ, ಹುಡುಗಿಯನ್ನು ಈಗ ಅವಳ ತಂದೆಗೆ ಹಿಂತಿರುಗಿಸಲಾಗಿದೆ. ಈ ಘಟನೆಯು ಮಕ್ಕಳ ರಕ್ಷಣೆಯ ವಿಷಯದ ಬಗ್ಗೆ ಸಮಾಜದಲ್ಲಿ ಮತ್ತೊಮ್ಮೆ ಒಂದು ಪ್ರಮುಖ

ದೇಶ - ವಿದೇಶ

ಶಾರ್ಜಾದಲ್ಲಿ ಕೇರಳ ಮಹಿಳೆ ಮತ್ತು ಮಗುವಿನ ಹ*ತ್ಯೆ– ಪತಿ, ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ಮಗುವಿನೊಂದಿಗೆ ಕೇರಳದ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. 32 ವರ್ಷದ ಕೇರಳ ಮಹಿಳೆಯ ಪತಿ ಮತ್ತು ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ಮೂಲದ

ಅಪರಾಧ ದೇಶ - ವಿದೇಶ

ಪೋರ್ಷೆ ಕಾರು ಅಪಘಾತ: 2 ಜನರ ಸಾವುಗೆ ಕಾರಣನಾದ 17 ವರ್ಷದ ಬಾಲಕನಿಗೆ ಬಾಲಪರಾಧಿ ಟ್ಯಾಗ್

ಪುಣೆ: ಕಳೆದ ವರ್ಷ ಪುಣೆಯಲ್ಲಿ ಕುಡಿದ ಮತ್ತಿನಲ್ಲಿ ಪೋರ್ಷೆ ಕಾರನ್ನು ಚಲಾಯಿಸಿ ಇಬ್ಬರು ವ್ಯಕ್ತಿಗಳ ಸಾವಿಗೆ ಕಾರಣನಾದ 17 ವರ್ಷದ ಬಾಲಕನನ್ನು ಬಾಲಾಪರಾಧಿ ಎಂದು ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಬಾಲ ನ್ಯಾಯ ಮಂಡಳಿ ತಿಳಿಸಿದೆ.

ದೇಶ - ವಿದೇಶ

ಭಾರತೀಯ ಗಗನಯಾತ್ರಿ ಶುಭಾಂಶು ಭೂಮಿಗೆ ವಾಪಸಿ – ಪೆಸಿಫಿಕ್ ಮಹಾಸಾಗರದಲ್ಲಿ ಯಶಸ್ವಿ ಸ್ಪ್ಲಾಶ್‌ಡೌನ್

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ. ಈ ಖುಷಿ ಕ್ಷಣವನ್ನು ಶುಕ್ಲಾ ಪೋಷಕರು ಕಣ್ತುಂಬಿಕೊಂಡಿದ್ದಾರೆ. ಲೈವ್ ವೀಕ್ಷಿಸಲು ಅವರ ಪೋಷಕರು ಲಕ್ನೋದಲ್ಲಿರುವ ಸಿಟಿ ಮಾಂಟೆಸರಿ ಶಾಲೆಗೆ ಬಂದಿದ್ದರು. ಶುಭಾಂಶು

ದೇಶ - ವಿದೇಶ

ಕಿರಿಯರಲ್ಲೇ ಹೆಚ್ಚುತ್ತಿರುವ ದೊಡ್ಡ ಕರುಳಿನ ಕ್ಯಾನ್ಸರ್ – ಎಚ್ಚರಿಕೆ ಚಿಹ್ನೆಗಳನ್ನು ನಿರ್ಲಕ್ಷಿಸಬೇಡಿ

ಫ್ಲೋರಿಡಾ:ಒಂದು ಕಾಲದಲ್ಲಿ ವಯಸ್ಸಾದವರ ಕಾಯಿಲೆ ಎಂದು ಪರಿಗಣಿಸಲಾಗಿದ್ದ ದೊಡ್ಡ ಕರುಳಿನ ಕ್ಯಾನ್ಸರ್ ಈಗ ಕಿರಿಯ ವ್ಯಕ್ತಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಬ್ರಿಟಿಷ್ ಜರ್ನಲ್ ಆಫ್ ಸರ್ಜರಿಯಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು, 1990 ರಲ್ಲಿ ಜನಿಸಿದ ಜನರು

ಕರ್ನಾಟಕ

ಬ್ಲಡ್ ಬ್ಯಾಂಕ್‌ಗಳಲ್ಲೂ ಅಪಾಯದ ಎಚ್ಚರಿಕೆ – ಎಚ್‌ಐವಿ, ಸಿಫಿಲಿಸ್ ಸೇರಿ ಸೋಂಕಿತ ರಕ್ತ ಪತ್ತೆ

ಬೆಂಗಳೂರು: ಆಹಾರ ಮತ್ತು ಆರೋಗ್ಯ ಇಲಾಖೆ ಕಳೆದ ಕೆಲವು ತಿಂಗಳುಗಳಿಂದ ಜನರ ಆರೋಗ್ಯದ ಬಗ್ಗೆ ಸಾಕಷ್ಟು ನಿಗಾವಹಿಸಲು ಮುಂದಾಗಿದೆ. ಅಪಾಯಕಾರಿಯಾದ ಕೃತಕ ಬಣ್ಣ ನಿಷೇಧ, ರಾಸಾಯನಿಕಗಳ ಬಳಕೆಗೆ ಕಡಿವಾಣ ಸೇರಿದಂತೆ ಹಲವು ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿ

ಕರ್ನಾಟಕ

ಜೂಜು ಅಡ್ಡೆ ಮಾಹಿತಿ ನೀಡಿದ್ದಕ್ಕೆ ವಿಶೇಷ ಚೇತನ ವ್ಯಕ್ತಿಗೆ ಪೊಲೀಸರಿಂದ ಹಲ್ಲೆ – ತಿಪಟೂರಿನಲ್ಲಿ ಅವ್ಯವಸ್ಥೆ

ತುಮಕೂರು: ಜೂಜು ಅಡ್ಡೆ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡಿದ್ದಕ್ಕೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಠಾಣೆಯ ಪೊಲೀಸರು ವಿಶೇಷ ಚೇತನ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಚೌಲಿಹಳ್ಳಿ ಗ್ರಾಮದಲ್ಲಿ