Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನಕಲಿ ಡಾಕ್ಟರ್‌ಗಳ ಸಿಸೇರಿಯನ್ ಸಾಹಸ: ಮಹಿಳೆ ಸಾ*ವು!

ಲಕ್ನೋ: ವೈದ್ಯರಾಗುವುದು ಎಂದರೆ ಅದೇನು ಕಡಿಮೆ ಸಾಹಸವಲ್ಲ, ಕನಿಷ್ಟ ಐದಾರು ವರ್ಷಗಳ ನಿರಂತರ ಅಧ್ಯಯನ ಹಾಗೂ ಪರಿಶ್ರಮ ಇದಕ್ಕೆ ಬೇಕು. ಆದರೆ ಇಲ್ಲಿಬ್ಬರು ಖದೀಮರು ಅದರಲ್ಲೊಬ್ಬ ಪಿಯುಸಿ ವಿದ್ಯಾರ್ಥಿ ಮತ್ತೊಬ್ಬ ಬಿಎ ಪದವೀಧರ ಡಾಕ್ಟರ್

ಕರ್ನಾಟಕ

ಕೆರೆಯಲ್ಲಿ ಮೀನು ಹಿಡಿಯುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ಚಿಕ್ಕಬಳ್ಳಾಪುರದಲ್ಲಿ ದುರಂತ

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮೀನು (Fishing) ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ (Electrocution) ಮಹಿಳೆ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆ ಚೇಳೂರು (Chelur) ತಾಲೂಕಿನ ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಬಳಿ ನಡೆದಿದೆ. ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಅಶಾಬೀ

ದೇಶ - ವಿದೇಶ

ನಂಬಲುಸಾಧ್ಯ! ಇರುವೆಗಳಿಗೆ ಭಯಪಟ್ಟು ಆತ್ಮಹತ್ಯೆ ಮಾಡಿದ ಮಹಿಳೆ.

ಹೈದರಾಬಾದ್: ಸಾಮಾನ್ಯವಾಗಿ ಹಾವು, ಜಿರಲೆ, ಇಲಿ, ಚೇಳುಗಳನ್ನು ಕಂಡರೆ ಹೆಣ್ಣುಮಕ್ಕಳು ಹೆದರುವುದು ಸಹಜ ಆದರೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಹಂತಕ್ಕೆ ಹೋಗುತ್ತಾರೆಂದರೆ ನಂಬಲಸಾಧ್ಯ. ಮಹಿಳೆಯೊಬ್ಬರು ಇರುವೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಭಯ ಇತ್ತು ಎಂದು ಪೋಷಕರು ತಿಳಿಸಿದ್ದಾರೆ. ಈ ಘಟನೆ ನವೆಂಬರ್ 04ರಂದು ನಡೆದಿದೆ. ಮಹಿಳೆ 2022ರಲ್ಲಿ ವಿವಾಹವಾಗಿದ್ದರು. ಮೂರು ಮಕ್ಕಳಿದ್ದಾರೆ. ಆಕೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪೊಲೀಸರು ಹೇಳಿರುವ ಪ್ರಕಾರ, ಆಕೆಗೆ ಬಾಲ್ಯದಿಂದಲೂ ಇರುವೆಗಳ ಭಯ ಇತ್ತು. ಈ ಹಿಂದೆ ತನ್ನ ಊರು ಮಂಚೇರಿಯಲ್​ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಘಟನೆಯ ದಿನ ತನ್ನ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದಳು. ಮನೆ ಸ್ವಚ್ಛಗೊಳಿಸಿದ ನಂತರ ಕರೆದುಕೊಂಡು ಹೋಗುವುದಾಗಿ ಹೇಳಿದ್ದಳು. ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ಪತಿ ಸಂಜೆ ಹಿಂದಿರುಗಿದಾಗ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಅವರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಸ್ಥಳದಲ್ಲಿ ಸಿಕ್ಕಿ ಆತ್ಮಹತ್ಯಾ ಪತ್ರದಲ್ಲಿ ಕ್ಷಮಿಸಿ ನಾನು ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ, ಜಾಗರೂಕರಾಗಿರಿ ಎಂದು ಬರೆದಿದ್ದಳು. ಆಕೆ ಮನೆಯನ್ನು ಶುಚಿಗೊಳಿಸುವಾಗ ಇರುವೆಗಳನ್ನು ನೋಡಿರಬಹುದು ಮತ್ತು ಭಯದಿಂದ ಈ ತಪ್ಪು ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅಮೀನ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ದೇಶ - ವಿದೇಶ

ಭೂಕುಸಿತದಲ್ಲಿ ಒಂದು ಮಹಿಳೆ ಸಾವಿಗೆ ಗುರಿಯಾದ ಘಟನೆ ನಡೆದಿದೆ

ಶಿಮ್ಲಾ-ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಮುಂಜಾನೆ ಸಮಭವಿಸಿದ ಭೂಕುಸಿತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಅವರ ಕುಟುಂಬದ ನಾಲ್ವರು ಸದಸ್ಯರು ಅವಶೇಷಗಳ ಅಡಿಯಲ್ಲಿ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ಘಾಟು ಪಂಚಾಯತ್‌ನ ಶರ್ಮಾನಿ ಗ್ರಾಮದಲ್ಲಿ ಮುಂಜಾನೆ 1:30

ದೇಶ - ವಿದೇಶ

ನಕಲಿ ವೈದ್ಯರಿಂದ ಬಾಟ್ ಲಿಫ್ಟ್ ಶಸ್ತ್ರಚಿಕಿತ್ಸೆ, ಮಹಿಳೆ ಸಾವಿಗೀಡಾದ ಘಟನೆ

ನ್ಯೂಯಾರ್ಕ್‌ : ನ್ಯೂಯಾರ್ಕ್‌ನಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ, 46 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯಲ್ಲೇ ‘ನಕಲಿ ವೈದ್ಯ’ನಿಂದ ಬಟ್ ಲಿಫ್ಟ್ ಇಂಪ್ಲಾಂಟ್ ತೆಗೆಯುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಸುಮಾರು ಎರಡು ವಾರಗಳ ನಂತರ ಸಾವನ್ನಪ್ಪಿದ್ದಾರೆ.