Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಳಪತಿ ವಿಜಯ್‌ ಇಫ್ತಾರ್ ಕೂಟ – ಸಾಮಾಜಿಕ ಮಾಧ್ಯಮದಲ್ಲಿ ವಿಭಿನ್ನ ಚರ್ಚೆ

Spread the love

ತಮಿಳು ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರು ರಂಜಾನ್‌ ಸಂದರ್ಭದಲ್ಲಿ ಚೆನ್ನೈನಲ್ಲಿ ಇಫ್ತಾರ್‌ ಕೂಟ ಆಯೋಜಿಸಿದ್ದರು. ಈ ವೇಳೆ ಅವರು ಮುಸ್ಲಿಂ ಬಾಂಧವರ ಜೊತೆ ನಮಾಜ್‌ ಮಾಡುವ ಹಾಗೂ ಸ್ಕಲ್‌ ಕ್ಯಾಪ್‌ ಧರಿಸಿರುವ ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಈ ಫೋಟೋಗಳ ವಿರುದ್ಧ ನೆಟ್ಟಿಗರು ವಿಭಿನ್ನ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವು ಜನರು “ಇದು ತುಷ್ಟೀಕರಣ ರಾಜಕೀಯ” ಎಂದರೆ, ಮತ್ತೊಬ್ಬರು “ಅವರಿಗೆ ಈ ಆಟ ಚೆನ್ನಾಗಿ ತಿಳಿದಿದೆ” ಎಂದು ಟೀಕಿಸಿದ್ದಾರೆ.

ವಿಜಯ್‌ ಅವರು ಇದೀಗ ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಆರಂಭಿಸಿ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ. ಈ ಘಟನೆ ಅವರ ರಾಜಕೀಯ ಚಟುವಟಿಕೆಗಳಿಗೆ ಸಂಬಂಧಿಸಿದ್ದೇ? ಎಂಬ ಪ್ರಶ್ನೆ ಉಂಟಾಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *