Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ಕೊಲೆ ಮಾಡಿ ಫ್ರಿಜ್‌ಗೆ ತುಂಬಿಡುತ್ತೇನೆ” ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿಗೆ ಬೆದರಿಕೆ

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಇ ಮೇಲ್‌ ಮೂಲಕ ಜೀವ ಬೆದರಿಕೆ ಪತ್ರ ಕಳಿಸಿರುವ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯ ಇದಾಗಿರಬಹುದಾದ ಶಂಕೆ ಎದುರಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಿಂಧಾರ್‌ ರಜಪೂತ್‌ ಎಂಬ ಹೆಸರಿನಿಂದ ಈ ಇಮೇಲ್‌ ಸಂದೇಶ ಬಂದಿದ್ದುಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗಿಗೆ ತುಂಬುವುದಾಗಿ ತುಂಬುವುದಾಗಿ ಇದರಲ್ಲಿ ಬೆದರಿಕೆ ಹಾಕಲಾಗಿದೆ.

ರಾಮಪುರದ ಪ್ರಭಾಕರ್‌ ಗೆ ನಾನು ಒಂದು ಕೋಟಿ ರೂ. ಸಾಲ ನೀಡಿದ್ದೇನೆ. ಈ ಸಾಲವನ್ನು ನನಗೆ ನನಗೆ ವಾಪಸ್‌ ಕೊಟ್ಟಿಲ್ಲ. ಹೀಗಾಗಿ ಅವನನ್ನೂ ಸಹ ಕೊಲೆ ಮಾಡುತ್ತೇನೆ ಎಂದು ಇ ಮೇಲ್‌ ನಲ್ಲಿ ಅಸಂಬದ್ಧವಾಗಿ ಉಲ್ಲೇಖಿಸಲಾಗಿದೆ. ಉಲ್ಲೇಖಿತ ರಾಮಪುರದ ಪ್ರಭಾಕರ್‌ ಯಾರೆಂಬುದು ತಿಳಿದುಬಂದಿಲ್ಲ.


Spread the love
Share:

administrator

Leave a Reply

Your email address will not be published. Required fields are marked *