Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಪ್ಪನಾಡು ಬ್ರಹ್ಮರಥದ ಮೇಲ್ಭಾಗ ಕುಸಿತ: ಅರ್ಚಕರು ಸೇರಿ ಭಕ್ತರು ಅದೃಷ್ಟವಶಾತ್ ಪಾರು!

Spread the love

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ 2:00 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಮುರಿದು ಬಿದ್ದಿದೆ. ರಥ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರು. ಆದರೆ ಅದೃಷ್ಟವಶಾತ್ ತೆರಿನಲ್ಲಿದ್ದ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.

ಈ ಘಟನೆಯು ನೆರೆದಿದ್ದ ಭಕ್ತರ ಆತಂಕಕ್ಕೆ ಕಾರಣವಾಯಿತು. ನಂತರ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ನೆರವೇರಿಸಲಾಯಿತು.


Spread the love
Share:

administrator

Leave a Reply

Your email address will not be published. Required fields are marked *