Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕನ್ನಡದ ದಿಗ್ಗಜ ಸಾಹಿತಿಗೆ ಗೌರವ: ಎಸ್. ಎಲ್. ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!

Spread the love

ಬೆಂಗಳೂರು: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್​ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *