Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮದುವೆಗೆ ಹುಡುಗಿ ಸಿಗದ ಬೇಸರ – ಯುವಕನ ಆತ್ಮಹತ್ಯೆ!

Spread the love

7 bizarre tales of people coming back from the dead | The Week

ಹಾವೇರಿ: ಮದುವೆಯಾಗಲು ಹುಡುಗಿ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಅವಿನಾಶ್ ಚಾವಡಿ(29) ಮೃತಪಟ್ಟ ಯುವಕ. ಚಾಲಕನಾಗಿದ್ದ ಅವಿನಾಶ್ ಮದುವೆಯಾಗಲು ಕನ್ಯೆ ಸಿಗದಿರುವ ಕಾರಣ ಮನನೊಂದಿದ್ದ.

ಊರಿನಲ್ಲಿ ತನ್ನ ವಯಸ್ಸಿನ ಎಲ್ಲ ಹುಡುಗರಿಗೆ ಹೆಣ್ಣು ಸಿಕ್ಕು ಮದುವೆಯಾಗಿದ್ದಾರೆ. ತನಗೆ ಮಾತ್ರ ಹುಡುಗಿ ಸಿಗುತ್ತಿಲ್ಲ ಎಂದು ಬೇಸರಗೊಂಡಿದ್ದ. ಇದರಿಂದ ಚಿಂತಿತನಾಗಿದ್ದ ಅವಿನಾಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ


Spread the love
Share:

administrator

Leave a Reply

Your email address will not be published. Required fields are marked *