Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Yuva Nidhi Scheme; ನಾಳೆ ಶಿವಮೊಗ್ಗದಲ್ಲಿ ಚಾಲನೆ.

Spread the love

 


ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೊಮಾ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ತೆಯನ್ನು ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ. 12ರಂದು ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ ¤ರಾಷ್ಟ್ರೀಯ ಯುವ ದಿನದಂದು ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಯುವ ನಿಧಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ನೋಂದಾಯಿಸಿರುವ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *